Saturday, July 12, 2025

ಸರಕಾರಿ ಶಾಲೆಗಳ ಸಬಲೀಕರಣ ಸಮಿತಿ ವರದಿ 2017 ಮತ್ತು ಕೆಲವು ವಿಚಾರಗಳು

  ಸರಕಾರಿ ಶಾಲೆಗಳ ಸಬಲೀಕರಣ ಸಮಿತಿ ವರದಿ 2017ವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರೋ.ಎಸ್.ಜಿ ಸಿದ್ಧರಾಮಯ್ಯ ರವರ ಅಧ್ಯಕ್ಷೆತೆಯಲ್ಲಿ ರಚಿಸಲಾದ ಒಂದು ಅತೀ ಪ್ರಮುಖ ವರದಿಯಾಗಿದೆ. ಈ ಅಧ್ಯಯನವು ರಾಜ್ಯದ ಸರಕಾರಿ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯ ವಾಸ್ತವಾಂಶವನ್ನು ಸಮಾಜದ ಮುಂದೆ ತೆರೆದಿಟ್ಟಿದೆ. ಈ ವರದಿಯಲ್ಲಿ ರಾಜ್ಯ ಸರಕಾರಕ್ಕೆ 21 ಶಿಫಾರಸ್ಸುಗಳು ಮಾಡಲಾಗಿದೆ. ಪ್ರಥಮ ಶಿಫಾರಸ್ಸು- ಮಕ್ಕಳ ಜೀವ...

ಕಂಠಪಾಠದ ಕಲಿಕೆಗೊಂದು ಗುಣೌಷಧ

ಕಂಠಪಾಠದ ಕಲಿಕೆ ಎಂಬುವುದು ಅರ್ಬುದ ರೋಗ ಇದ್ದಂತೆ. ಅದು ಶಾಲೆಗೆ ಹೋಗುತ್ತಿರುವ ಭಾರತದ 250 ಮಿಲಿಯನ್ ಮಕ್ಕಳ ಭವಿಷ್ಯವನ್ನು ನುಂಗಿಬಿಡುತ್ತದೆ. “ನಾಲ್ಕು ಸ್ನೇಹಿತರು ಚಿತ್ರಮಂದಿರಕ್ಕೆ ಹೋಗಿ, ಒಂದೇ ಸಾಲಿನಲ್ಲಿ ಜೊತೆಯಾಗಿ ಕುಳಿತುಕೊಳ್ಳಲು ಯಾವೆಲ್ಲಾ ದಾರಿಗಳಿಂದ ಸಾಧ್ಯ? ಎಂಬುವುದನ್ನು ನನಗೆ ತೋರಿಸಿರಿ.” ಈ ಸಾಮಾನ್ಯ ಪ್ರಶ್ನೆಯನ್ನು ಒಬ್ಬ ಪರೀಕ್ಷಣಾಧಿಕಾರಿ 10 ವರ್ಷಗಳ ಹಿಂದೆ ನಮ್ಮ ಶಾಲೆಗೆ ಬಂದಾಗ ಕೇಳಿದ್ದು...

ಶಿಕ್ಷಣ ಹಕ್ಕು ಮತ್ತು ಕೆಲವು ಪ್ರಶ್ನೆಗಳು

  ಆರ್.ಟಿ.ಇ(ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-ರೈಟ್ ಟು ಎಜುಕೇಶನ್) ಋತು ಆರಂಭಗೊಂಡಿದೆ. ಫೆಬ್ರವರಿಯಿಂದ ಮಾರ್ಚ್‍ವರೆಗೆ ಅರ್ಜಿ ತುಂಬಲಾಗುವುದು, ಈಗ ಆನ್ಲೈನ್ ಅರ್ಜಿ, ಹೆತ್ತವರು-ಪೋಷಕರು ಮತ್ತು ಖಾಸಗಿ ಶಾಲೆಯಲ್ಲಿ 25% ದಾಖಲಾತಿ ಎಂಬುವುದೆಲ್ಲಾ ಕೇಳುತ್ತದೆ ಮತ್ತು ಮಾರ್ಚ್ ದ್ವಿತೀಯ ಭಾಗದಲ್ಲಿ ಕೊನೆಗೊಳ್ಳುತ್ತದೆ. ಆರ್.ಟಿ.ಇ ಯನ್ನು, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009(2009ರ ಕೇಂದ್ರ...

ಏಸರ್ 2017: ಮೂಲಭೂತಗಳಾಚೆ; ಭಾರತೀಯ ಶಿಕ್ಷಣದ ಒಳನೋಟ

  ಭಾರತದ ಸರಕಾರೇತರ ಸಂಸ್ಥೆಯಾದ ಪ್ರಥಮ್, ಬೃಹತ್ ಪ್ರಮಾಣದಲ್ಲಿ ಪ್ರಾಥಮಿಕ ಕಲಿಕೆಯ ಸರಳ, ಫೇಸ್ ಟು ಫೇಸ್, ಶಾಲೆಯ ಗೋಡೆಯ ಆಚಿಗಿನ ಉಪಯೋಗದ ಕುರಿತ ಮೌಲ್ಯಮಾಪನವನ್ನು ಕೈಗೊಂಡಿರುವುದಲ್ಲಿ ಮೊದಲ ಸಾಲಿನಲ್ಲಿದೆ. ಈ ಅಧ್ಯಯನದ ಪ್ರಾತಿನಿಧಿಕ ವರದಿಯು 5 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಏಸರ್ ವರದಿ 2004ರಲ್ಲಿ ಗ್ರಾಮೀಣ ಭಾರತದ 5 ರಿಂದ 14 ವರ್ಷದ...

ಪ್ರಸ್ತುತ ಶಿಕ್ಷಣ ಮತ್ತು ಪುನರ್ ಚಿಂತನೆಯ ಅಗತ್ಯ

ಶೆಹಝಾದ್ ಶಕೀಬ್, ಮೈಸೂರು ಟ್ರಸ್ಟಿ, ಸೆಂಟರ್ ಫಾರ್ ಎಜುಕೇಶನಲ್ ರಿಸರ್ಚ್ ಆ್ಯಂಡ್ ಅನಾಲಿಸೀಸ್ ಅದೊಂದು ನಿಭಿಡತೆಯ ವಾರದ ಶುಕ್ರವಾರ ಸಂಜೆಯಾಗಿತ್ತು. ನಾನು ನನ್ನ ಊರಿನ ಕಡೆಗೆ ಹೊರಟಿದ್ದೆ. ಜೋರಾಗಿ ಹಾರ್ನ್ ಸದ್ದಾಗುವುದರೊಂದಿಗೆ ರೈಲಿನ ಸಿಗ್ನಲ್ ಲೈಟು ಹಸಿರು ಬಣ್ಣಕ್ಕೆ ತಿರುಗಿ, ಹೊಗೆಯನ್ನು ಉಗುಳಿತು. ರೈಲು ಚಲಿಸಲು ಪ್ರಾರಂಭವಾಯಿತು. ನಾನು ಕಿಟಕಿಯ ಪಕ್ಕದ ಸೀಟಿನಲ್ಲಿ ಕುಳಿತು ಎಂದಿನಂತೆ ಓದಲು...

ಹಿಂದಿನ ಶಿಕ್ಷಣ ಬಜೆಟ್‍ಗಳು ಮತ್ತು ಇಂದಿನ ನಿರೀಕ್ಷೆಗಳು

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೆಲವೇ ಗಂಟೆಗಳಲ್ಲಿ 2018ರ ರಾಜ್ಯ ಬಜೆಟನ್ನು ಮಂಡಿಸಲಿದ್ದಾರೆ. ಇದು ಅವರ 13ನೇ ಬಜೆಟ್ ಆಗಿದ್ದು, ಅವರು ಬಜೆಟ್ ಮಂಡಿಸುವುದರಲ್ಲಿ ಒಬ್ಬ ಪರಿಣಿತ ರಾಜಕಾರಣಿ ಎಂಬುವುದರಲ್ಲಿ ಸಂಶಯವಿಲ್ಲ. ಬಜೆಟ್ ಎನ್ನುವಾಗ ಸಮಾಜದಲ್ಲಿ ಎಲ್ಲಾ ವರ್ಗಗಳು ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತದೆ. ರೈತ ವರ್ಗವಾಗಿರಬಹುದು, ಮಹಿಳಾ ಸಬಲೀಕರಣವಾಗಿರಬಹುದು ಅಥವಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ...

MOST COMMENTED

“ರಾಗವಿಲ್ಲದಿದ್ದರೂ ಸರಿ”ಯುವ ಕವಿ ಉಮರ್ ದೇವರಮನಿಯವರ ಚೊಚ್ಚಲ ಕೃತಿ

ಪುಸ್ತಕ ವಿಮರ್ಶೆ : ಲಾಬೀದ್ ಆಲಿಯಾ ಯುವ ಕವಿ ಉಮರ್ ದೇವರಮನಿಯವರ "ರಾಗವಿಲ್ಲದಿದ್ದರೂ ಸರಿ" ಚೊಚ್ಚಲ ಕೃತಿ ಕೈ ಸೇರಿದೆ. ಉರ್ದು...

HOT NEWS